Tharak7star

Facebook

Facebook (ಫೇಸ್‌ಬುಕ್‌) ನಲ್ಲಿ ಹಣ ಗಳಿಸುವುದು ಹೇಗೆ

ಸಾಮಾಜಿಕ ಮಾಧ್ಯಮದ ದೈತ್ಯ ಫೇಸ್‌ಬುಕ್ (Facebook), ನಾವು ಇತರರೊಂದಿಗೆ ಸಂಪರ್ಕಿಸುವ, ಹಂಚಿಕೊಳ್ಳುವ ಮತ್ತು ಸಂವಹನ ನಡೆಸುವ ರೀತಿಯಲ್ಲಿ ಕ್ರಾಂತಿಯನ್ನು ಮಾಡಿದೆ. ಸಾಮಾಜಿಕ ಮಾಧ್ಯಮದ ದೈತ್ಯ ಫೇಸ್‌ಬುಕ್, ನಾವು ಇತರರೊಂದಿಗೆ ಸಂಪರ್ಕಿಸುವ, ಹಂಚಿಕೊಳ್ಳುವ ಮತ್ತು ಸಂವಹನ ನಡೆಸುವ ರೀತಿಯಲ್ಲಿ ಕ್ರಾಂತಿಯನ್ನು ಮಾಡಿದೆ. 2.9 ಬಿಲಿಯನ್‌ಗಿಂತಲೂ ಹೆಚ್ಚು ಮಾಸಿಕ ಸಕ್ರಿಯ ಬಳಕೆದಾರರೊಂದಿಗೆ, ಫೇಸ್‌ಬುಕ್ ವ್ಯಕ್ತಿಗಳು, ವ್ಯವಹಾರಗಳು ಮತ್ತು ಉದ್ಯಮಿಗಳಿಗೆ ತಮ್ಮ ಪ್ರತಿಭೆ, ಉತ್ಪನ್ನಗಳು ಮತ್ತು ಸೇವೆಗಳನ್ನು ಪ್ರದರ್ಶಿಸಲು ಅಂತ್ಯವಿಲ್ಲದ ಅವಕಾಶಗಳನ್ನು ನೀಡುತ್ತದೆ. ಈ ಲೇಖನದಲ್ಲಿ, ನಾವು ಫೇಸ್‌ಬುಕ್‌ನ ವಿವಿಧ ವೈಶಿಷ್ಟ್ಯಗಳನ್ನು…

Read More
Blogging

Blogging ಬ್ಲಾಗಿಂಗ್ ಎಂದರೇನು .? ಬ್ಲಾಗಿಂಗ್ ನಿಂದ ಹಣ ಗಳಿಸುವ ವಿಧಾನ.?

Blogging (ಬ್ಲಾಗಿಂಗ್) ಎನ್ನುವುದು ಅನೌಪಚಾರಿಕ, ಡೈರಿ-ತರಹದ ನಮೂದುಗಳು ಅಥವಾ ಲೇಖನಗಳನ್ನು ನಿಯಮಿತವಾಗಿ ಪ್ರಕಟಿಸುವ ಒಂದು ವೇದಿಕೆ. Blogging (ಬ್ಲಾಗಿಂಗ್) ಎನ್ನುವುದು ಅನೌಪಚಾರಿಕ, ಡೈರಿ-ತರಹದ ನಮೂದುಗಳು ಅಥವಾ ಲೇಖನಗಳನ್ನು ನಿಯಮಿತವಾಗಿ ಪ್ರಕಟಿಸುವ ವೆಬ್‌ಸೈಟ್ ಅನ್ನು ರಚಿಸುವ ಮತ್ತು ನಿರ್ವಹಿಸುವ ಪ್ರಕ್ರಿಯೆಯಾಗಿದೆ, ಸಾಮಾನ್ಯವಾಗಿ ನಿರ್ದಿಷ್ಟ ವಿಷಯ ಅಥವಾ ಗೂಡುಗಳ ಮೇಲೆ ಕೇಂದ್ರೀಕರಿಸುತ್ತದೆ. ಬ್ಲಾಗಿಂಗ್ ಉತ್ತಮ ಗಳಿಕೆಯ ವೇದಿಕೆಯಾಗಿದೆ. ಸಾಕಷ್ಟು ಜ್ಞಾನವನ್ನು ಪಡೆಯಿರಿ.ಪ್ರಮುಖ ಗುಣಲಕ್ಷಣಗಳು, ಆವರ್ತನ: ನಿಯಮಿತವಾಗಿ ನವೀಕರಿಸಿದ ವಿಷಯ. ನಿರ್ದಿಷ್ಟ ವಿಷಯಗಳು ಅಥವಾ ಗೂಡುಗಳ ಮೇಲೆ ಕೇಂದ್ರೀಕರಿಸಿ. ಸಂವಾದಾತ್ಮಕ: ಕಾಮೆಂಟ್‌ಗಳ…

Read More
gruhalakshmi

Gruhalakshmi : ಗೃಹಲಕ್ಷ್ಮಿ ಯೋಜನೆ ಹಣ ಚೆಕ್ ಮಾಡುವ ಸುಲಭ ವಿಧಾನ.

ಗೃಹಲಕ್ಷ್ಮಿ (gruhalakshmi) ಯೋಜನೆಯ ಹಣ ಸುಲಭವಾಗಿ DBT ಮೂಲಕ ಚೆಕ್ ಮಾಡಿ, ನಿಮ್ಮ ಮೊಬೈಲ್ ನಲ್ಲಿ. ವಿಧಾನ ತಿಳಿಯಲು ಈ ಲೇಖನ ಓದಿ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದಾಗಿದೆ. ಪ್ರತಿ ತಿಂಗಳು ಕುಟುಂಬದ ಯಜಮಾನಿ ಮಹಿಳೆಗೆ 2000ಗಳ ಸಹಾಯಧನ ನೀಡಲಾಗುವುದು. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು. ಫಲಾನುಭವಿಯು ಮುಖ್ಯವಾಗಿ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಮಾಡಿರಬೇಕು. ಸರಿಯಾದ…

Read More
Gruhalakshmi

Gruhalakshmi : ಗೃಹಲಕ್ಷ್ಮಿ ಯೋಜನೆ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವುದಕ್ಕೆ ಕಾರಣ ಇಲ್ಲಿದೆ.

ಗೃಹ ಲಕ್ಷ್ಮೀ (Gruhalakshmi )ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ಯಾಕೆ ಬಂದಿಲ್ಲ ಎಂಬುದಕ್ಕೆ ಈ ಕಾರಣಗಳು ಇರಬಹುದು. ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ.ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿಮ್ಮ ಹಣ ಜಮಾ ಆಗಿದೆಯೇ ಎಂದು ಚೆಕ್ ಮಾಡಿಕೊಳ್ಳುವ ಸುಲಭ ವಿಧಾನವನ್ನು ಮತ್ತು ಗೃಹಲಕ್ಷ್ಮಿ ಯೋಜನೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.ಕರ್ನಾಟಕ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವ…

Read More
gruhalakshmi

Gruhalakshmi : ಗೃಹ ಲಕ್ಷ್ಮೀ 11 ಮತ್ತು 12ನೇ ಕಂತಿನ ಹಣ ಜಮಾ.DBT ಚೆಕ್ ಮಾಡುವ ಸುಲಭ ವಿಧಾನ.

ಗೃಹಲಕ್ಷ್ಮಿ (gruhalakshmi) ಯೋಜನೆಯ 11 ಮತ್ತು 12ನೇ ಕಂತಿನ ಹಣ ಜಮಾ ಆಗಿದೆ. DBT ಮೂಲಕ ಹಣ ಚೆಕ್ ಮಾಡಿ, ನಿಮ್ಮ ಮೊಬೈಲ್ ನಲ್ಲಿ. ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿಮ್ಮ ಹಣ ಜಮಾ ಆಗಿದೆಯೇ ಎಂದು ಚೆಕ್ ಮಾಡಿಕೊಳ್ಳುವ ಸುಲಭ ವಿಧಾನವನ್ನು ಮತ್ತು ಗೃಹಲಕ್ಷ್ಮಿ ಯೋಜನೆ ಸಂಪೂರ್ಣ ಮಾಹಿತಿಯನ್ನು…

Read More
ICAR Scholorship

ICAR Scholorship for SC/ST Students : ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ICAR Scholorship for SC/ST Students) ವಿದ್ಯಾರ್ಥಿಗಳಿಗೆ ಮೆಟ್ರಿಕ್  ನಂತರದ ವಿದ್ಯಾರ್ಥಿ ವೇತನ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಮತ್ತು ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆ (DARE) ಇವೆರಡು ಇಲಾಖೆಗಳು ಸೇರಿ, ಸಮಾಜದಲ್ಲಿ ವಾಸಿಸುವ ಬಡತನ ಮತ್ತು ಆರ್ಥಿಕವಾಗಿ ಹಿಂದುಳಿದ ಹಾಗೂ ದುರ್ಬಲ  ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಈ…

Read More
PUC Exam-2 Result 2024 )

PUC Exam-2 Result 2024 Announced : ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ ಪ್ರಕಟ.

ಕರ್ನಾಟಕ ಶಾಲಾ  ಪರೀಕ್ಷಾ  ಮತ್ತು ಮೌಲ್ಯ ನಿರ್ಣಯ ಮಂಡಳಿ  ದ್ವಿತೀಯ ಪಿಯುಸಿ ಪರೀಕ್ಷೆ 2 ರ (PUC Exam-2 Result 2024 ) ಫಲಿತಾಂಶ ಪ್ರಕಟ ಮಾಡಿದೆ. ಲಿಂಕ್ ಇಲ್ಲಿದೆ. ಕರ್ನಾಟಕ  ಶಾಲಾ ಪರೀಕ್ಷಾ   ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷಾ ಟು ರಾ ರಿಸಲ್ಟ್ ಅನ್ನು ಅನೌನ್ಸ್ ಮಾಡಿದೆ. ಈ ಬಾರಿಯೂ ಸಹ ದ್ವಿತೀಯ ಪಿಯುಸಿ ಪರೀಕ್ಷಾ 2 ರಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಮೇ 21,2024 ರಂದು ದ್ವಿತೀಯ ಪಿಯುಸಿ ಪರೀಕ್ಷಾ…

Read More
KCET Result 2024

KCET Result 2024 : ಕರ್ನಾಟಕ ಸಿ ಇ ಟಿ ಪರೀಕ್ಷಾ ಫಲಿತಾಂಶದ ದಿನಾಂಕ ಇಲ್ಲಿದೆ.

ಕರ್ನಾಟಕ ಸಿ ಇ ಟಿ ಪರೀಕ್ಷಾ ಫಲಿತಾಂಶ ಈಗಾಗಲೇ ಪ್ರಕಟ ಮಾಡಬೇಕಿತ್ತು. ಆದರೇ KCET Result 2024 ಜೂನ್ ಮೊದಲ ವಾರದಲ್ಲಿ ಬರುವ ನಿರೀಕ್ಷೆ ಇದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್ ಗಳ ಪ್ರವೇಶ ಕ್ಕಾಗಿ ಈಗಾಗಲೇ ಸಾಮಾನ್ಯ ಪರೀಕ್ಷೆಯನ್ನು ನಡೆಸಿದ್ದು, ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಕರ್ನಾಟಕ ಸಿ ಈ ಟಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವುದು ಸ್ವಲ್ಪ ತಡವಾಗಿದೆ. ಲೋಕಸಭಾ ಚುನಾವಣೆಯ  ಫಲಿತಾಂಶ ಪ್ರಕಟಿಸಿದ ನಂತರ ಸಿಇಟಿ…

Read More
gruhalakshmi

Gruhalakshmi : ಗೃಹ ಲಕ್ಷ್ಮೀ ಹಣ ಇನ್ನೂ ಬಂದಿಲ್ವಾ!, ಈ ನಿಯಮ ಫಾಲೋ ಮಾಡಿ.

ಗೃಹಲಕ್ಷ್ಮಿ (gruhalakshmi) ಯೋಜನೆಯ ಹಣ ಇನ್ನೂ ನಿಮ್ಮ ಬ್ಯಾಂಕ್ ಖಾತೆಗೆ ಬಂದಿಲ್ಲಾ ಅಂದ್ರೆ ಈ ನಿಯಮ ಫಾಲೋ ಮಾಡಿ. ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಯ 8ನೇ ಮತ್ತು 9ನೇ ಕಂತಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿಮ್ಮ ಹಣ ಜಮಾ ಆಗಿದೆಯೇ ಎಂದು ಚೆಕ್ ಮಾಡಿಕೊಳ್ಳುವ ಸುಲಭ ವಿಧಾನವನ್ನು ಮತ್ತು ಗೃಹಲಕ್ಷ್ಮಿ ಯೋಜನೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ…

Read More