Tharak7star

Shakti smart card

Shakti smart card : ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ.

ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಒದಗಿಸಲು Shakti smart card : ಶಕ್ತಿ ಸ್ಮಾರ್ಟ್ ಕಾರ್ಡ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರಿ ಗೋಸ್ಕರ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯದ ಹಲವಾರು ಮಹಿಳೆಯರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ಚುನಾವಣಾ ಪೂರ್ವ ಕಾಂಗ್ರೆಸ್ ನೀಡಿರುವ ಭರವಸೆಗಳಲ್ಲಿ, ಐದು ಗ್ಯಾರಂಟಿ ಯೋಜನೆಗಳಲ್ಲಿ ಉಚಿತ ಪ್ರಯಾಣವು ಒಂದು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ವಹಿಸಿಕೊಂಡ ನಂತರ ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ…

Read More
Employee Self Service

Employee self service : ESS.

ರಾಜ್ಯ ಸರ್ಕಾರಿ ನೌಕರರ ಅನುಕೂಲದ ದೃಷ್ಟಿಯಿಂದ ರಾಜ್ಯ ಸರ್ಕಾರದ HRMS ನಿರ್ದೇಶನಲಾಯವು ESS (employee self service) ಪೋರ್ಟಲ್ ಅನ್ನು ಸಿದ್ದ ಪಡಿಸಿದೆ. ರಾಜ್ಯ ಸರ್ಕಾರದ ಎಲ್ಲಾ ನೌಕರರು HRMS ನ ಮೂಲಕ ಹೊಸದಾಗಿ ಸಿದ್ದಪಡಿಸಿದ ESS ( Employee Self Service) ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡುವ ಬಗ್ಗೆ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.ಸರ್ಕಾರಿ ನೌಕರರಿಗೆ ಅನುಕೂಲ ಮಾಡಿಕೊಡಲು ಈ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಈ ಪೋರ್ಟಲ್ ಬಳಕೆದಾರರ ಸ್ನೇಹಿಯಾಗಿದೆ.ಇದರಿಂದ ಅನೇಕ ಸೌಲಭ್ಯಗಳನ್ನು ಸರ್ಕಾರಿ…

Read More
Karnataka sslc result toppers list 2024

Karnataka sslc result toppers list 2024.

ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ (Karnataka sslc result toppers list 2024) ರಾಂಕ್ ಪಡೆದವರ ಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ. 2023-24 ನೇ ಸಾಲಿನ SSLC ಫಲಿತಾಂಶವನ್ನು ಮೇ 09, 2024 ರಂದು,ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಿಂದ ಪ್ರಕಟಗೊಂಡಿದ್ದು. ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನವನ್ನು ಪಡೆದಿದೆ. ಹಾಗೂ ಕೊನೆಯ ಸ್ಥಾನವನ್ನು ಯಾದಗಿರಿ ಜಿಲ್ಲೆ ಪಡೆದುಕೊಂಡಿದೆ. ರಾಜ್ಯದಲ್ಲಿ ಸುಮಾರು 8 ಲಕ್ಷಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು 2023-24 ನೇ…

Read More
Karnataka sslc result district wise list 2024

Karnataka sslc result district wise list 2024.

ಯಾವ ಜಿಲ್ಲೆ ಪ್ರಥಮ ಮತ್ತು ಯಾವ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ Karnataka sslc result district wise list 2024.ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ. 2023-24 ನೇ ಸಾಲಿನ SSLC ಫಲಿತಾಂಶವನ್ನು ಮೇ 09, 2024 ರಂದು,ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಿಂದ ಪ್ರಕಟಗೊಂಡಿದ್ದು. ರಾಜ್ಯದಲ್ಲಿ ಯಾವ ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ಯಾವ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ ಎಂಬುದನ್ನು ನೋಡೋಣ. ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನವನ್ನು…

Read More
Karnataka sslc result 2024

Karnataka sslc result 2024 : ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ.

Karnataka sslc result 2024 : ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕರ್ನಾಟಕ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.  ಶಿಕ್ಷಣ ಇಲಾಖೆಯೂ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಇಂದು ಪ್ರಕಟಿಸಲಾಗುವುದು ಎಂದು ಹೇಳಿದೆ. ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ 2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು  ಮೇ…

Read More
SSLC Result Date 2024

SSLC Result Date 2024 : ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ದಿನಾಂಕ ಪ್ರಕಟ.

ಎಸ್ ಎಸ್ ಎಲ್ ಸಿ ಪರೀಕ್ಷಾ( SSLC Result Date 2024) ಪಲಿತಾಂಶದ ದಿನಾಂಕವನ್ನು ಪ್ರಕಟಿಸಲಾಗಿದೆ. ಚೆಕ್ ಮಾಡುವ ವೆಬ್ಸೈಟ್ ವಿಳಾಸ ಇಲ್ಲಿದೆ. ಕರ್ನಾಟಕ ರಾಜ್ಯದಲ್ಲಿ 2023- 24 ನೇ ಸಾಲಿನಲ್ಲಿ ಸುಮಾರು ಎಂಟು ಲಕ್ಷದ 90,000 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದಾರೆ.ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಮೌಲ್ಯಮಾಪನ ಮತ್ತು ಚುನಾವಣೆಯ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಪ್ರಕಟಿಸುವುದು ಸ್ವಲ್ಪ ತಡವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಎಸ್ ಎಸ್ ಎಲ್ ಸಿ ಫಲಿತಾಂಶ…

Read More
HRMS

HRMS : Employee self service : ESS.

ರಾಜ್ಯ ಸರ್ಕಾರದ HRMS : Employee self service : ESS.ನೌಕರರ ಸ್ವಯಂ ಸೇವೆ ಎಂಬ ಪೋರ್ಟಲ್ ಅನ್ನು ಸಿದ್ದ ಪಡಿಸಿದೆ. ರಾಜ್ಯ ಸರ್ಕಾರಿ ನೌಕರರ ಅನುಕೂಲದ ದೃಷ್ಟಿಯಿಂದ ರಾಜ್ಯ ಸರ್ಕಾರದ HRMS  ನಿರ್ದೇಶನಲಾಯವು ESS (employee self service) ನೌಕರರ ಸ್ವಯಂ ಸೇವೆ ಎಂಬ ಪೋರ್ಟಲ್ ಅನ್ನು ಸಿದ್ದ ಪಡಿಸಿದೆ.ರಾಜ್ಯ ಸರ್ಕಾರದ ಎಲ್ಲಾ ನೌಕರರು HRMS ನ ಮೂಲಕ ಹೊಸದಾಗಿ ಸಿದ್ದಪಡಿಸಿದ ESS ( Employee Self Service) ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡುವ…

Read More
KCET 2024

KCET 2024 : ಮರು ಪರೀಕ್ಷೆ ಇಲ್ಲ KEA ಸ್ಪಷ್ಟಪಡಿಸಿದೆ 

KCET 2024 : ಮರು ಪರೀಕ್ಷೆ ಇಲ್ಲ KEA ಸ್ಪಷ್ಟಪಡಿಸಿದೆ. ಪಠ್ಯ ಕ್ರಮದಲ್ಲಿ ಇಲ್ಲದ ಪ್ರಶ್ನೆ ಬಿಟ್ಟು ಮೌಲ್ಯಮಾಪನ.ಎರಡು ಕೃಪಾಂಕ ನೀಡಲು ತೀರ್ಮಾನ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ KCET 2024 ರ ಪರೀಕ್ಷೆಯಲ್ಲಿ, ಪಠ್ಯ ಕ್ರಮದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಲಾಗಿತ್ತು. ಹಾಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮರು ಪರೀಕ್ಷೆ ನಡೆಸಬೇಕು ಎಂದು ಹಲವು ಕಡೆಗಳಿಂದ ಒತ್ತಡ ಹಾಕಲಾಗಿತ್ತು. ಆದರೆ ಸರ್ಕಾರ ತಜ್ಞರ ಅಭಿಪ್ರಾಯ ಸಂಗ್ರಹಿಸಿ, ಮರು ಪರೀಕ್ಷೆ ನಡೆಸದೇ, ಪಠ್ಯ ಕ್ರಮದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೈ…

Read More
vidyasiri scholarship

Who is eligible for vidyasiri scholarship  

Who is eligible for vidyasiri scholarship. ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಸರ್ಕಾರ ಜಾರಿಗೆ ತಂದಿರುವ ವಿದ್ಯಾಸಿರಿ ವಿದ್ಯಾರ್ಥಿ ವೇತನ   ಯೋಜನೆ ಹಲವಾರು ವಿದ್ಯಾರ್ಥಿಗಳಿಗೆ, ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಹಾಯವಾಗಿದೆ. ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಈ ಯೋಚನೆಯಿಂದ ತುಂಬಾ ಅನುಕೂಲವಾಗಿದೆ. ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿ ಸಿಗುತ್ತಿರುವ ವಿದ್ಯಾರ್ಥಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ. ಈ ಯೋಚನೆಯಿಂದ ಪ್ರತಿ ತಿಂಗಳು ರೂ.1500. ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ನೆರವನ್ನು…

Read More