Tharak7star

Udyogini scheme

What is the Udyogini scheme? : ಉದ್ಯೋಗಿನಿ ಯೋಜನೆ 

ಉದ್ಯೋಗಿನಿ ಯೋಜನೆ( Udyogini scheme) ಮಹಿಳೆಯರ ಆರ್ಥಿಕ ಅಭಿವೃದ್ಧಿ ಮತ್ತು ಸ್ವಾವಲಂಬನೆ ಬದುಕಿಗೆ ಸಹಾಯ ಮಾಡುವ ಒಂದು ಯೋಜನೆಯಾಗಿದೆ. ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಉದ್ಯೋಗಿನಿ ಯೋಜನೆಯು ಮಹಿಳೆಯರ ಸ್ವಾವಲಂಬನೆ ಬದುಕಿಗೆ ಪ್ರೇರಣೆ ನೀಡುವ ಒಂದು ಮಹತ್ವದ ಯೋಜನೆಯಾಗಿದೆ. ಮಹಿಳೆಯರು ಸ್ವಾತಂತ್ರವಾಗಿ ತಮ್ಮ ಜೀವನ ನಡೆಸಲು ಈ ಯೋಜನೆ ಸಹಾಯವಾಗಲಿದೆ. ಸರ್ಕಾರದಿಂದ 3 ಲಕ್ಷ ಸಾಲ ಸೌಲಭ್ಯ ದೊರೆಯುತ್ತದೆ. ಇದರಲ್ಲಿ 1.50 ಲಕ್ಷ ಸಬ್ಸಿಡಿ ಇರುತ್ತದೆ. ಇದರಿಂದ ಮಹಿಳೆಯರು ಸ್ವಂತ ಉದ್ಯೋಗ ಪ್ರಾರಂಭ ಮಾಡಬಹುದು. ಮಹಿಳೆ ಸ್ವಾತಂತ್ರವಾಗಿ…

Read More
kisan credit card

What is the kisan credit card and who is eligible for this card.

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಹಾಯ ಮಾಡುವ ದೃಷ್ಟಿಯಿಂದ ರೈತರಿಗೆ ಆರ್ಥಿಕ ಸಹಾಯ ಒದಗಿಸುವ (kisan credit card) ಒಂದು ಮಹತ್ವದ ಯೋಜನೆಯಾಗಿದೆ. ರೈತರಿಗೆ ಯಾವುದೇ ತೊಂದರೆ ಆಗದಂತೆ ಕೃಷಿ ಚಟುವಟಿಕೆ ಮುಂದುವರಿಸಲು ಮುಂಗಡ ಸಾಲ ನೀಡಲಾಗುವುದು. ಕೃಷಿ ಕ್ಷೇತ್ರದ ಅಗತ್ಯತೆಗಳನ್ನು ಸಮಯಕ್ಕೆ ಸರಿಯಾಗಿ ಪೂರೈಸಿಕೊಳ್ಳಲು ಈ ಯೋಜನೆ ತುಂಬಾ ಸಹಾಯವಾಗಿದೆ. ಈ ಯೋಜನೆಯನ್ನು ಭಾರತ ಸರ್ಕಾರ ಜಾರಿಗೆ ತಂದಿದೆ. ಕೃಷಿ ಕ್ಷೇತ್ರ ಮತ್ತು ರೈತರ ಅಭಿವೃದ್ಧಿಗೆ ಸಹಾಯ ಮಾಡುವ ಉದ್ದೇಶದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಜಾರಿಗೆ…

Read More
gruhalakshmi

Gruhalakshmi : ಗೃಹ ಲಕ್ಷ್ಮೀ ಹಣ ಇನ್ನೂ ಬಂದಿಲ್ವಾ!, ಈ ನಿಯಮ ಫಾಲೋ ಮಾಡಿ.

ಗೃಹಲಕ್ಷ್ಮಿ (gruhalakshmi) ಯೋಜನೆಯ ಹಣ ಇನ್ನೂ ನಿಮ್ಮ ಬ್ಯಾಂಕ್ ಖಾತೆಗೆ ಬಂದಿಲ್ಲಾ ಅಂದ್ರೆ ಈ ನಿಯಮ ಫಾಲೋ ಮಾಡಿ. ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಯ 8ನೇ ಮತ್ತು 9ನೇ ಕಂತಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿಮ್ಮ ಹಣ ಜಮಾ ಆಗಿದೆಯೇ ಎಂದು ಚೆಕ್ ಮಾಡಿಕೊಳ್ಳುವ ಸುಲಭ ವಿಧಾನವನ್ನು ಮತ್ತು ಗೃಹಲಕ್ಷ್ಮಿ ಯೋಜನೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ…

Read More
Shakti smart card

Shakti smart card : ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ.

ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಒದಗಿಸಲು Shakti smart card : ಶಕ್ತಿ ಸ್ಮಾರ್ಟ್ ಕಾರ್ಡ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರಿ ಗೋಸ್ಕರ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯದ ಹಲವಾರು ಮಹಿಳೆಯರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ಚುನಾವಣಾ ಪೂರ್ವ ಕಾಂಗ್ರೆಸ್ ನೀಡಿರುವ ಭರವಸೆಗಳಲ್ಲಿ, ಐದು ಗ್ಯಾರಂಟಿ ಯೋಜನೆಗಳಲ್ಲಿ ಉಚಿತ ಪ್ರಯಾಣವು ಒಂದು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ವಹಿಸಿಕೊಂಡ ನಂತರ ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ…

Read More
gruhalakshmi

Gruhalakshmi(8th,9th ಕಂತು) : ಗೃಹ ಲಕ್ಷ್ಮೀ ಹಣ ಜಮಾ ಚೆಕ್ ಮಾಡೋದು ಹೇಗೆ?.

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ (gruhalakshmi) ಯೋಜನೆಯ 8 ಮತ್ತು 9 ನೇ ಕಂತಿನ ಹಣವನ್ನು ಒಟ್ಟಿಗೆ ಜಮಾ ಮಾಡಲಾಗಿದೆ. ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಯ 8ನೇ ಮತ್ತು 9ನೇ ಕಂತಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿಮ್ಮ ಹಣ ಜಮಾ ಆಗಿದೆಯೇ ಎಂದು ಚೆಕ್ ಮಾಡಿಕೊಳ್ಳುವ ಸುಲಭ ವಿಧಾನವನ್ನು ಮತ್ತು ಗೃಹಲಕ್ಷ್ಮಿ ಯೋಜನೆ ಸಂಪೂರ್ಣ ಮಾಹಿತಿಯನ್ನು…

Read More
Ganga kalyana yojane

Ganga kalyana yojane : ಗಂಗಾ ಕಲ್ಯಾಣ ಯೋಜನೆ ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಯೋಜನಗಳು.

ಗಂಗಾ ಕಲ್ಯಾಣ ಯೋಜನೆ  (Ganga kalyana yojane)ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಯೋಜನಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಸಣ್ಣ ಪ್ರಮಾಣದ ರೈತರಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ಯೋಜನೆಯಾಗಿದೆ. ಅಂದರೆ ಸಣ್ಣ ಪ್ರಮಾಣದ ಕೃಷಿಕರಿಗೆ ಬೋರ್ ವೆಲ್  ಅಥವಾ ಕೊಳವೆ ಬಾವಿಗಳನ್ನು ಕೊರೆಸಿ, ಪಂಪ್ ಗಳು ಮತ್ತು ವಿದ್ಯುತ್ ಸೌಕರ್ಯವನ್ನು ಒದಗಿಸುವ ಯೋಜನೆಯಾಗಿದೆ. ಮುಖ್ಯವಾಗಿ ಕೃಷಿ ಭೂಮಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವುದು. ಗ್ರಾಮೀಣ ಪ್ರದೇಶದ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ…

Read More
Beleparihara

Beleparihara: ನಿಮ್ಮ ಮೊಬೈಲ್ ಇಂದ ಚೆಕ್ ಮಾಡಿಕೊಳ್ಳಿ.

ನಿಮ್ಮ ಮೊಬೈಲ್ ಇಂದನೇ ಬೆಳೆ ವಿಮೆ ಹಣ (Beleparihara)ಜಮಾ ಆಗಿದೆಯೇ ಎಂದು ಚೆಕ್ ಮಾಡಿಕೊಳ್ಳಿ.. ಮೊಬೈಲ್ ಲಿಂಕ್ ಈ ಲೇಖನದಲ್ಲಿದೆ. ಈಗಾಗಲೇ ಕೇಂದ್ರ ಸರ್ಕಾರ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಅದನ್ನು ರಾಜ್ಯ ಸರ್ಕಾರ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ತಿಳಿಸಿದೆ. ನಿಮ್ಮ ಬೆಳೆ ಪರಿಹಾರ ಹಣ ನಿಮ್ಮ ಅಕೌಂಟಿಗೆ ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಿ. ಈಗಾಗಲೇ ಕೇಂದ್ರ ಸರ್ಕಾರ 3454 ಕೋಟಿ ರೂ ಬೆಳೆ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಕೃಷಿ…

Read More
FREE LAPTOP SCHEME

FREE LAPTOP SCHEME : ಉಚಿತ ಲ್ಯಾಪ್ಟಾಪ್ ಯೋಜನೆ

ಸರ್ಕಾರವು ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಲು FREE LAPTOP SCHEME : ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತಂದಿದೆ. ಸರ್ಕಾರದ ಉಚಿತ ಲ್ಯಾಪ್ಟಾಪ್ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತುಂಬಾನೇ ಅನುಕೂಲವಾಗಿದೆ. ಬಡತನದ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಈ ಯೋಜನೆ ಹೆಚ್ಚು ಪಲಕಾರಿಯಾಗಿದೆ. ಸರ್ಕಾರವು ಶಿಕ್ಷಣದ ಪ್ರಗತಿ ಗೋಸ್ಕರ ಈ ತರದ ಯೋಜನೆಗಳನ್ನು ಜಾರಿಗೆ ತಂದಿದೆ. ಶೈಕ್ಷಣಿಕ ಪ್ರಗತಿಯನ್ನು ಸಾಧಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಮತ್ತು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಪ್ರೋತ್ಸಾಹಿಸುವ ದೃಷ್ಟಿಯಿಂದ…

Read More
Vande bharat train

Vande bharat train and routes details

Vande bharat train : “ವಂದೇ ಭಾರತ್ ” ರೈಲು ನ ವಿಶೇಷತೆ, ರೈಲು ಸಂಚರಿಸುವ ಮಾರ್ಗಗಳು ಮತ್ತು ಟಿಕೆಟ್ ದರಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಭಾರತ ದೇಶದಲ್ಲಿ ಅನೇಕ ರೀತಿಯ ರೈಲು ಸಂಚರಿಸುತ್ತವೆ.ರೈಲ್ವೆ ಸಂಚಾರಕ್ಕೆ ತುಂಬಾ ಮಹತ್ವವಿದೆ. ಅನೇಕ ಜನರು ಪ್ರತಿ ನಿತ್ಯ ರೈಲು ಪ್ರಯಾಣ ಮಾಡುತ್ತಾರೆ. ಭಾರತೀಯ ರೈಲ್ವೆ ಇಲಾಖೆಯ ಮಹತ್ವದ ಸೇವೆಗಳಲ್ಲಿ ವಂದೇ ಭಾರತ್ ರೈಲು ಸೇವೆಯೂ ತುಂಬಾ ಮಹತ್ವ ಹೊಂದಿದೆ. ಇದು ಅತೀ ವೇಗದ (ಸೂಪರ್ ಫಾಸ್ಟ್ ಎಕ್ಸಪ್ರೆಸ್…

Read More