Tharak7star

Rajiv Gandhi Vasati Yojane

Rajiv Gandhi Vasati Yojane : ರಾಜೀವ್ ಗಾಂಧಿ ವಸತಿ ಯೋಜನೆ

ಭಾರತ ದೇಶದಲ್ಲಿ ವಾಸಿಸುವ ಎಲ್ಲಾ ಬಡವರ್ಗದವರಿಗೂ ವಸತಿ ಕಲ್ಪಿಸುವುದು Rajiv Gandhi Vasati Yojane ಯ ಮುಖ್ಯ ಗುರಿಯಾಗಿದೆ. ಭಾರತ ದೇಶದಲ್ಲಿ ಅನೇಕ ಜನರು ಸ್ವಂತ ಮನೆಗಳಿಲ್ಲದೆ ಜೀವನ ಸಾಗಿಸುತ್ತಿದ್ದಾರೆ. ಬಡತನ ಇರುವುದರಿಂದ ಮನೆಯನ್ನು ಕಟ್ಟಿಕೊಳ್ಳಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಸರ್ಕಾರವು ಎಲ್ಲಾ ಬಡವರ್ಗದ ಜನರಿಗೆ ವಸತಿಯನ್ನು ಕಲ್ಪಿಸುವ ಉದ್ದೇಶದಿಂದ ರಾಜೀವ್ ಗಾಂಧಿ ವಸತಿ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ, ನಗರ ಪ್ರದೇಶದ ಜನರಿಗೆ ವಸತಿಯನ್ನು ಕಲ್ಪಿಸುವುದು ಮುಖ್ಯ ಉದ್ದೇಶವಾಗಿದೆ. ಗ್ರಾಮೀಣ…

Read More
E-Shram Card

E-Shram Card : ಇ -ಶ್ರಮ ಕಾರ್ಡ್

ಕೇಂದ್ರ ಸರ್ಕಾರವು ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ದೃಷ್ಟಿಯಿಂದ E-Shram Card : ಇ -ಶ್ರಮ ಕಾರ್ಡ್ ಜಾರಿಗೆ ತಂದಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ E-Shram Card : ಇ -ಶ್ರಮ ಕಾರ್ಡ್ ನಿಂದ ಕಾರ್ಮಿಕರಿಗೆ ಹಲವಾರು ಸೌಲಭ್ಯ ದೊರೆಯುತ್ತದೆ.ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತಂದಿದೆ. 2021 ರಲ್ಲಿ ಈ ಯೋಜನೆ ಜಾರಿಗೆ ಬಂದಿದೆ. ದೇಶದಲ್ಲಿ ವಾಸಿಸುವ ಅಸಂಘಟಿತ ಕಾರ್ಮಿಕರ ಜೀವನಕ್ಕೆ ಆಧಾರವಾಗುವ ದೃಷ್ಟಿಯಿಂದ ಈ ಯೋಜನೆ ಒಂದು ಮಹತ್ವದಾಗಿದೆ….

Read More
vidyasiri scholarship

Who is eligible for vidyasiri scholarship  

Who is eligible for vidyasiri scholarship. ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಸರ್ಕಾರ ಜಾರಿಗೆ ತಂದಿರುವ ವಿದ್ಯಾಸಿರಿ ವಿದ್ಯಾರ್ಥಿ ವೇತನ   ಯೋಜನೆ ಹಲವಾರು ವಿದ್ಯಾರ್ಥಿಗಳಿಗೆ, ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಹಾಯವಾಗಿದೆ. ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಈ ಯೋಚನೆಯಿಂದ ತುಂಬಾ ಅನುಕೂಲವಾಗಿದೆ. ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿ ಸಿಗುತ್ತಿರುವ ವಿದ್ಯಾರ್ಥಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ. ಈ ಯೋಚನೆಯಿಂದ ಪ್ರತಿ ತಿಂಗಳು ರೂ.1500. ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ನೆರವನ್ನು…

Read More
labour card

labour card and labour card scholarship 

labour card and labour card scholarship. ಕಾರ್ಮಿಕರ ಕಾರ್ಡ್ ಮಾಹಿತಿ ಮತ್ತು ಕಾರ್ಮಿಕರ ವಿದ್ಯಾರ್ಥಿವೇತನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ. ಕಾರ್ಮಿಕರ ಕಾರ್ಡ್ ಬಗೆಗಿನ ಸಂಪೂರ್ಣ ಮಾಹಿತಿ ಅಂದರೆ ಕಾರ್ಮಿಕರ ಕಾರ್ಡ್ ಪಡೆಯುವುದು ಹೇಗೆ, ಯಾವ ಯಾವ ದಾಖಲೆಗಳು ಬೇಕು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕಾರ್ಮಿಕ ಕಾರ್ಡ್ ನ ಪ್ರಯೋಜನಗಳು ಏನು ಎಂಬುದರ ಬಗೆಗಿನ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ. ಮತ್ತು ಕಾರ್ಮಿಕರ ಕಾರ್ಡ್ ವಿದ್ಯಾರ್ಥಿವೇತನದ ಬಗ್ಗೆಯೂ ಸಹ ಸಂಪೂರ್ಣ…

Read More
NERGA

NERGA : ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ.

NERGA : ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ. ಈ ಲೇಖನದಲ್ಲಿ ನಾವು ನರೇಗಾ ಯೋಜನೆಯ ಬಗೆಗಿನ ಸಂಪೂರ್ಣ ಮಾಹಿತಿಯನ್ನು ನೋಡೋಣ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNERGA). ಈ ಯೋಜನೆ ಗ್ರಾಮೀಣ ಪ್ರದೇಶದ ಜನರಿಗೆ ಒಂದು ವರ್ಷದಲ್ಲಿ ನೂರು ದಿನಗಳ ಉದ್ಯೋಗವನ್ನು ನೀಡುವ ಯೋಜನೆಯಾಗಿದೆ. ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯ ಕೂಲಿಯನ್ನು ಹೆಚ್ಚಿಸಿ ಆದೇಶವನ್ನು ಹೊರಡಿಸಿದೆ. ಹೊಸ ಕೂಲಿಯ ದರದಂತೆ ಕರ್ನಾಟಕದಲ್ಲಿ ರೂ.349 ಒಂದು ದಿನಕ್ಕೆ ಸಿಗಲಿದೆ. ಉದ್ಯೋಗ ಖಾತ್ರಿ…

Read More
Ayushman bharath yojane

Ayushman bharath yojane : ಅಯುಷ್ಮಾನ್ ಯೋಜನೆ 

Ayushman bharath yojane : ಅಯುಷ್ಮಾನ್ ಯೋಜನೆ. ಈ ಲೇಖನದಲ್ಲಿ ನಾವು ಆಯುಷ್ಮಾನ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡೋಣ. PMJAY : ಆಯುಷ್ಮಾನ್ ಭಾರತ್ ಯೋಜನೆಯು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ವಿಮಾ ಯೋಜನೆಯಾಗಿದೆ. ಈ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕ 5 ಲಕ್ಷದವರೆಗೆ ಆರೋಗ್ಯ ವಿಮೆಯನ್ನು ನೀಡಲಾಗುವುದು. ಈ ಯೋಜನೆಗೆ ಮಾನ್ಯತೆ ಪಡೆದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಶುಲ್ಕ ಪಾವತಿಸದೆ ಚಿಕಿತ್ಸೆಯನ್ನು ಪಡೆಯಬಹುದು. ಭಾರತದಲ್ಲಿನ ಸರ್ಕಾರಿ ಆರೋಗ್ಯ ವಿಮಾ ಯೋಜನೆಯಾಗಿದೆ. ಈ…

Read More
PM Svanidhi Yojane

PM Svanidhi Yojane In Kannada. FREE LOAN

PM Svanidhi Yojane In Kannada : ಪ್ರಧಾನಮಂತ್ರಿ ಸ್ವ ನಿಧಿ ಯೋಜನೆ  ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರಕ್ಕಾಗಿ ಸಾಲ ನೀಡುವ ಯೋಜನೆಯಾಗಿದೆ. ಈ ಲೇಖನದಲ್ಲಿ ನಾವು ಪ್ರಧಾನಮಂತ್ರಿ ಸ್ವ ನಿಧಿ ಯೋಜನೆ  ಎಂದರೇನು?, ಯಾರು ಈ ಯೋಜನೆಯ ಲಾಭವನ್ನು ಪಡೆಯಬಹುದು, ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?, ಈ ಯೋಜನೆಯ ಪ್ರಮುಖ ಉದ್ದೇಶ ಏನು, ಎಂಬ ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ಕೇಂದ್ರ ಸರ್ಕಾರದ ಯೋvನೆಗಳಲ್ಲಿ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯ ಒಂದು. ಇದು ಬೀದಿ ಬದಿ ವ್ಯಾಪಾರಿಗಳಿಗೆ ಯಾವುದೇ…

Read More
Manaswini yojane

How To Apply Manaswini Yojane In Kannada 2024.

How To Apply Manaswini Yojane In Kannada 2024. ಈ ಲೇಖನದಲ್ಲಿ ನಾವು ” ಮನಸ್ವಿನಿ ಯೋಜನೆ”ಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಮಾಶಾಸನ ಯೋಜನೆ.  “ಮನಸ್ವಿನಿ ಯೋಜನೆ “ ಸರ್ಕಾರ ಜಾರಿಗೆ ತಂದಿರುವ ಒಂದು ಮಹತ್ವದ ಯೋಜನೆಯಾಗಿದೆ. ಈ ಯೋಚನೆಯು ಅವಿವಾಹಿತ ಮತ್ತು ವಿಚ್ಛೇದಿತ ಮಹಿಳೆಯರಿಗೆ ಮಾಸಿಕ ವೇತನ ನೀಡುವ ಯೋಜನೆಯಾಗಿದೆ. ಇದರಿಂದ ಅವಿವಾಹಿತ ಮತ್ತು ವಿಚ್ಛೇದಿತ ಮಹಿಳೆಯರಿಗೆ ಜೀವನ ನಡೆಸಲು ಹಣಕಾಸಿನ ಸಹಾಯ ನೀಡಿದಂತಾಗಿದೆ. ಬಡತನದಲ್ಲಿ ವಾಸಿಸುವಂತಹ ಮಹಿಳೆಯರಿಗೆ ಇದು ಸ್ವಲ್ಪಮಟ್ಟಿಗೆ ಆರ್ಥಿಕ…

Read More
Sukanya Samruddhi yojane

Sukanya Samruddhi yojane : ಸುಕನ್ಯಾ ಸಮೃದ್ಧಿ ಯೋಜನೆ ಸಂಪೂರ್ಣ ಮಾಹಿತಿ.

ESukanya Samruddhi yojane : ಸುಕನ್ಯಾ ಸಮೃದ್ಧಿ ಯೋಜನೆ ಸಂಪೂರ್ಣ ಮಾಹಿತಿ. ಈ ಲೇಖನದಲ್ಲಿ ನಾವು ಸುಕನ್ಯಾ ಸಮೃದ್ಧಿ ಯೋಜನೆ ಯ ಬಗ್ಗೆ, ಅರ್ಜಿ ಸಲ್ಲಿಕೆ, ಅರ್ಹತೆ,ಪ್ರಯೋಜನ ಮತ್ತು ಬೇಕಾಗುವ ದಾಖಲಾತಿಗಳ ಬಗ್ಗೆ ತಿಳಿಯೋಣ. ಈ ಯೋಜನೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಒಂದು ಮಹತ್ವದ ಯೋಜನೆಯಾಗಿದೆ. ಹೆಣ್ಣು ಮಗುವಿಗೆ ಒಂದು ಆರ್ಥಿಕ ಸ್ವಾವಲಂಬನೆ ನೀಡುವಂತಹ ಯೋಜನೆಯಾಗಿದೆ. ಈ ಯೋಜನೆಯನ್ನು ಮಾನ್ಯ ಪ್ರಧಾನಮಂತ್ರಿಯವರು 22ನೇ ಜನವರಿ 2015 ರಂದು ಪ್ರಾರಂಭಿಸಲಾಯಿತು. ಯೋಜನೆಯ ಪ್ರಮುಖ ಉದ್ದೇಶ ಒಂದು ಹೆಣ್ಣು…

Read More