Tharak7star

PMEGP LOAN

PMEGP LOAN : ಸ್ವಯಂ ಉದ್ಯೋಗಕ್ಕೆ ಸಾಲ ಯೋಜನೆ. ಅರ್ಜಿ ಸಲ್ಲಿಸುವ ವಿಧಾನ 2024.

PMEGP LOAN ಈ ಯೋಜನೆಯು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಯಾಗಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಸ್ವಂತ ಉದ್ಯೋಗ ಪ್ರಾರಂಭಿಸುವವರಿಗೆ ಕೇಂದ್ರ ಸರ್ಕಾರದಿಂದ ಸಬ್ಸಿಡಿ ರೂಪದಲ್ಲಿ ನೀಡುವ ಸಾಲ ಯೋಜನೆಯಾಗಿದೆ. ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ ಸ್ವಂತ ಉದ್ಯೋಗ ಪ್ರಾರಂಭಿಸುವವರಿಗೆ ಹಾರ್ದಿಕ ಸಹಾಯವನ್ನು ಮಾಡುತ್ತದೆ. ಇದು ಯುವಜನರ ಸ್ವಯಂ ಉದ್ಯೋಗ ಕನಸನ್ನು ನನಸು ಮಾಡಿದೆ.  Pradhana Mantri Employment Generation Programme (PMEGP ) ಪಿ ಎಂ ಇ…

Read More
ಪ್ರಧಾನಮಂತ್ರಿ ಆವಾಸ್ ಯೋಜನೆ

ಪ್ರಧಾನಮಂತ್ರಿ ಆವಾಸ್ ಯೋಜನೆ (PMAY) 2024.Free

ಪ್ರಧಾನಮಂತ್ರಿ ಆವಾಸ್ ಯೋಜನೆ ನಗರ ಮತ್ತು ಗ್ರಾಮೀಣ ಎಂಬ ಎರಡು ವಿಧದಲ್ಲಿ ಜನರಿಗೆ ವಸತಿ ಕಲ್ಪಿಸಲಾಗುವುದು. ಈ ಯೋಜನೆಯನ್ನು 2022 ರ ವೇಳೆಗೆ ಎಲ್ಲರಿಗೂ ಮನೆಗಳನ್ನು ಒದಗಿಸುವ ಗುರಿಯೊಂದಿಗೆ 2015 ರಲ್ಲಿ ಪ್ರಾರಂಭಿಸಲದ ವಸತಿ ಯೋಜನೆಯಾಗಿದೆ. ಇದು ವಿಶ್ವದ ದೊಡ್ಡ ವಸತಿ ಯೋಜನೆಯಾಗಿ ಪ್ರಸಿದ್ದಿಯಾಗಿದೆ. ಭಾರತದಂತ ವಿಶಾಲ ಮತ್ತು ವೈವಿಧ್ಯಮಯ ದೇಶದಲ್ಲಿ ಎಲ್ಲರಿಗೂ ವಸತಿ ಕಲ್ಪಿಸುವುದು ಕಷ್ಟದ ಕೆಲಸವೇ ಆಗಿದೆ. ಮೂಲಭೂತ ಮಾನವನ ಅಗತ್ಯ ಮತ್ತು ಸಾಮಾಜಿಕ, ಆರ್ಥಿಕ, ಅಭಿವೃದ್ಧಿಗೆ ಮೂಲಧಾರವಾಗಿ ಆಶ್ರಯದ ಪ್ರಾಮುಖ್ಯತೆಯನ್ನು ಗುರುತಿಸಿ, ಭಾರತ…

Read More
ಪ್ರಧಾನಮಂತ್ರಿ ಉಜ್ವಲ ಯೋಜನೆ

ಪ್ರಧಾನಮಂತ್ರಿ ಉಜ್ವಲ ಯೋಜನೆ.PMUY. Free 2024

ಪ್ರಧಾನಮಂತ್ರಿ ಉಜ್ವಲ ಯೋಜನೆ PMUY ಕೇಂದ್ರ ಸರ್ಕಾರದ ಒಂದು ಯೋಜನೆ.ಈ ಯೋಜನೆಯಡಿಯಲ್ಲಿ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅಡಿಗೆ ಮಾಡಲು ಅನಿಲ ಸಂಪರ್ಕ ನೀಡುವ ಯೋಜನೆಯಾಗಿದೆ. ಇದನ್ನು ಭಾರತ ಸರ್ಕಾರ ಪೆಟ್ರೋಲಿಯುಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಸಹಯೋಗದಲ್ಲಿ ಜಾರಿಗೆ ತರಲಾಗಿದೆ.ಅಂದರೆ LPG ಗ್ಯಾಸ್ ನೀಡಲಾಗುತ್ತದೆ. ಈ ಸಂಪರ್ಕವನ್ನು ಉಚಿತವಾಗಿ ನೀಡಲಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಯೋಜನೆಯನ್ನು 2026 ಮೇ 01 ರಂದು ಜಾರಿಗೆ ತಂದರು. ಪ್ರಾರಂಭದಲ್ಲಿ ಈ ಯೋಜನೆಯು ಐದು ಕೋಟಿ ಅನಿಲ…

Read More
ಅನ್ನಭಾಗ್ಯ ಯೋಜನೆ

ಅನ್ನಭಾಗ್ಯ ಯೋಜನೆ ಸಂಪೂರ್ಣ ಮಾಹಿತಿ FREE 2024.

ಅನ್ನಭಾಗ್ಯ ಯೋಜನೆ ಸರ್ಕಾರ ಜಾರಿಗೆ ತಂದ ಒಂದು ಮಹತ್ವದ ಯೋಜನೆ ಇದಾಗಿದೆ. ಹಸಿವಿನಿಂದ ಯಾರು ಬಳಲಬಾರದು ಎಂಬ ಮಹತ್ವಕಾಂಷೆ ಈ ಯೋಜನೆಯಾದಗಿದೆ.ಆಹಾರ ಭದ್ರಾತಾ ಯೋಜನೆಯಡಿಯಲ್ಲಿ ಪ್ರತಿಯೊಂದು ಕುಟುಂಬಕ್ಕೂ 10 ಕೆಜಿ ಆಹಾರಧಾನ್ಯ ಒದಗಿಸುವ ಯೋಜನೆಯಾಗಿದೆ.ನೆಮ್ಮದಿಯಾಗಿ ಬದುಕಲು, ಹಸಿವು ನಿಗಿಸಲು ಅನ್ನ ಸಹಾಯವಾಗುತ್ತದೆ. ಈ ಯೋಜನೆಯ ಪ್ರಮುಖ ಉದ್ದೇಶ ಹಸಿವು ಮತ್ತು ಆಹಾರದ ಕೊರತೆಯನ್ನು ನಿವಾರಿಸುವುದು.ಯಾರು ಕೂಡಾ ಹಸಿವಿನಿಂದ ಬಳಲಬಾರದು ಎಂಬುದು ಇದರ ನಿಲುವು. ಈ ಯೋಜನೆಯನ್ನು 2013 ರಲ್ಲಿ ಜಾರಿಗೆ ತರಲಾಯಿತು. BPL ಮತ್ತು ಅಂಥತ್ಯೋದಯ ಪಡಿತರಧಾರರಿಗೆ…

Read More

Vidhyalakshmi:ವಿದ್ಯಾಲಕ್ಷ್ಮಿ ಶಿಕ್ಷಣ ಸಾಲ ಸಂಪೂರ್ಣ ಮಾಹಿತಿ.

ವಿದ್ಯಾಲಕ್ಷ್ಮಿ ಶಿಕ್ಷಣ ಸಾಲ ಪಡೆಯುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಶಿಕ್ಷಣ ಸಾಲ ಪಡೆಯೋದು ಹೇಗೆ?. ಅರ್ಜಿ ಎಲ್ಲಿ ಸಲ್ಲಿಸಬೇಕು, ಯಾವ ಯಾವ ದಾಖಲೆಗಳು ಬೇಕು, ಎಂಬುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಹೆಸರೇ ಹೇಳುವಂತೆ ಶಿಕ್ಷಣ ಪಡೆಯಲು ಈ ಸಾಲವನ್ನು ನೀಡಲಾಗುತ್ತದೆ. ಅಂದರೆ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ನೀಡುವ ಸಾಲ ಇದಾಗಿದೆ. ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ ತುಂಬಾ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿದೆ. ಈ ಶಿಕ್ಷಣ ಸಾಲ…

Read More

ಪ್ರಧಾನಮಂತ್ರಿ ಕಿಸಾನ್ ಯೋಜನೆ (Pradhanamantri kissan yojane) ಸಂಪೂರ್ಣ ಮಾಹಿತಿ.

ಪ್ರಧಾನಮಂತ್ರಿ ಕಿಸಾನ್ ಯೋಜನೆ (pm-kissan yojane ) ಯು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ನಮ್ಮ ದೇಶದ ರೈತರ ಹಿತದೃಷ್ಟಿಯಿಂದ ಈ ಯೋಜನೆ ಜಾರಿಗೆ ಬಂದಿದೆ. ಈ ಯೋಜನೆಯು ದೇಶದ ರೈತರ ಸಬಲೀಕರಣಕ್ಕೆ ಬುನಾಧಿಯಾಗಿದೆ. ಭಾರತ ಸರ್ಕಾರ ಪ್ರಾರಂಭ ಮಾಡಿರುವ ಈ ಯೋಜನೆ ರೈತರ ಅನುಕೂಲಕ್ಕೆ ಸಹಾಯವಾಗಿದೆ. ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ವಾರ್ಷಿಕ 6000 ರೂಪಾಯಿ ಸಹಾಯಧನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ರೈತರಿಗೆ ಆರ್ಥಿಕ ಸಹಾಯ ಮಾಡಲು ಕೇಂದ್ರ ಸರ್ಕಾರ ತಂದಿರುವ ಒಂದು ಮಹತ್ವದ…

Read More

ಗೃಹ ಲಕ್ಷ್ಮಿ ಯೋಜನೆ ಹಣ( Gruha Lakshmi Yojane )ಬಂದಿಲ್ವಾ, ಈ ರೀತಿ ಮಾಡಿ.

ಕರ್ನಾಟಕ ಕಾಂಗ್ರೆಸ್ ಸರ್ಕಾರ ಚುನಾವಣ ಪೂರ್ವ ಘೋಷಣೆ ಮಾಡಿದ 5 ಗ್ಯಾರಂಟಿ ಯೋಜನೆಗಳಲ್ಲಿ ಈ ಗೃಹ ಲಕ್ಷ್ಮಿ ಯೋಜನೆಯು ಒಂದು. ಗೃಹ ಲಕ್ಷ್ಮಿ ಯೋಜನೆ ಸ್ತ್ರೀ ಸ್ವಾವಲಂಬನೆ ಯೋಜನೆಯಾಗಿದ್ದು, ಕರ್ನಾಟಕ ರಾಜ್ಯದ ಮಹಿಳೆಯರಿಗೆ ತುಂಬಾ ಅನುಕೂಲ ಮಾಡಿ ಕೊಟ್ಟಿದೆ. ಈ ಗೃಹ ಲಕ್ಷ್ಮಿ ಯೋಜನೆಯಲ್ಲಿ ಕುಟುಂಬದ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡಲಾಗುವುದು. ಇದರಿಂದ ಮಹಿಳೆಯಾರಿಗೆ ಕುಟುಂಬದ ನಿರ್ವಹಣೆ ಗೆ ತುಂಬಾ ಸಹಕಾರಿಯಾಗಿದೆ. ಕುಟುಂಬದ ಆರ್ಥಿಕತೆ ಸುಧಾರಣೆಗೊಂಡಿದೆ. ಮಕ್ಕಳ ವಿದ್ಯಾಭ್ಯಾಸ ಕ್ಕೆ ನೇರವಾಗಿದೆ. ಈ ಲೇಖನದಲ್ಲಿ ಗೃಹ…

Read More